ಶನಿವಾರ , ಏಪ್ರಿಲ್ 20 2024
kn
Breaking News

ಭಾರತೀಯ ಕೃಷಿಕ ಸಮಾಜಕ್ಕೆ ಬಸವರಾಜ ಪಾಟೀಲ ನೇಮಕ

Spread the love

ಮೂಡಲಗಿ: ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾಧ್ಯಕ್ಷರಾಗಿ ಪಂಚಮಸಾಲಿ ಮುಂಖಂಡ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ. ಕಿಶನಕುಮಾರ ಚೌದರಿ ಆದೇಶ ನೀಡಿದ್ದಾರೆ. ತಾಲೂಕಿನ ರೈತ ಚಿಂತಕರಾಗಿ ರೈತಾಪಿ ವರ್ಗದವರಿಗೆ, ಕೃಷಿಕ ಮಹಿಳೆಯರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಘಟಕಗಳಿಗೆ ಭೇಟಿ ನೀಡಿ ಅಗತ್ಯ ಸಲಹೆ ಸೂಚನೆ ಮಾರ್ಗದರ್ಶನ ನೀಡುವ ಮೂಲಕ ತಾಲೂಕಿನ ರೈತರಿಗೆ ಅನುಕೂಲವಾಗುವ ಕಾರ್ಯಗಳನ್ನು ಮಾಡಬೇಕು ಎಂದು ಆದೇಶ ನೀಡಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page