ಶನಿವಾರ , ಜುಲೈ 27 2024
kn
Breaking News

ತಮ್ಮ ಜೀವವನ್ನ ಲೆಕ್ಕಿಸದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು

Spread the love

ಮುಗಳಖೋಡ : ಇಡೀ ವಿಶ್ವಾದ್ಯಾಂತ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ವನ್ನು ಮೆರಿಯುತ್ತಿರುವ ಹಿನ್ನೆಲೆಯಲ್ಲಿ ಮುಗಳಖೋಡ ವಲಯದಲ್ಲಿ ಎಲ್ಲರೂ ತಮ್ಮ ತಮ್ಮ ಮನೆಯಲ್ಲಿ ಇರುವಾಗ ಆಶಾ ಕಾರ್ಯಕರ್ತೆಯರು ಮಾತ್ರ ತಮ್ಮ ಪ್ರಾಣವನ್ನು ಲೇಕಿಸದೇ ಬೀದಿ ಬೀದಿಗಳಲ್ಲಿ ಸಂಚರಿಸಿ ಎಲ್ಲರ ಆರೋಗ್ಯ ವನ್ನು ಪರೀಕ್ಷಿಸುತ್ತಾ ಈ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ.

ಇಂತಹ ನಮ್ಮ ಹೆಮ್ಮೆಯ ಆಶಾ ಕಾರ್ಯಕರ್ತೆಯರಿಗೆ ನಾವೇಲ್ಲರೂ ಸಹಕರಿಸಿ ಈ ಮಹಾಮಾರಿ ಕೊರೋನಾ ರೋಗ ಹರಡುವದನ್ನು ತಡೆದು ಕೋವಿಡ್-೧೯ ಮುಕ್ತ ಭಾರತವನ್ನು ನಿಮಿ೯ಸೋಣ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page