ಶುಕ್ರವಾರ , ಮಾರ್ಚ್ 31 2023
kn
Breaking News

ಹೈಮಾಸ್ಟ್ ಟವರ್ ಉದ್ಘಾಟಿಸಿದ: ರಾಹುಲ್ ಜಾರಕಿಹೊಳಿ

Spread the love

ನಾಗನೂರ: ಇಂದು ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಅಲ್ಲಿ  ಶ್ರೀ ರಾಹುಲ ಸತೀಶ ಜಾರಕಿಹೊಳಿ ಹೈಮಾಸ್ಟ್ ಟವರ್ ಉದ್ಘಾಟನೆ ಮತ್ತು ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ. ಶ್ರೀ ಬಸಗೌಡ ಪಾಟೀಲ. ಜೆ.ಜಿ.ಕೋ.ಹಾಸ್ಪಿಟಲ್. ನಿರ್ದೇಶಕರು ಘಟಪ್ರಭಾ. ಮಲ್ಲಿಕಾರ್ಜುನ ಕಬ್ಬುರ. ಮರೆಪ್ಪ. ಮರಪಾಗೋಳ. ಅದಿವಪ್ಪ ಹಾದಿಮನಿ. ಅಧ್ಯಕ್ಷರು.ಗ್ರಾ.ಪಂ ವಡೆರಹಟ್ಟಿ. ಪರಸಪ್ಪ ಸಾರಪುರ. ದಿ. ಘಟಪ್ರಭಾ ಶುಗರ್ ನಿರ್ದೇಶಕರು. ಚಂದ್ರಕಾಂತ ಮೋಟೆಪ್ಪಗೋಳ. ಮುರಳ್ಳಿ ಬಡಿಗೇರ ದಳವಾಯಿ. S. ಬ. ಕುಳಗೂಡ. ಚಂದ್ರು. ಬೆಳಗಲ್ಲಿ. ನಾಗಪ್ಪ. ಪಾಟೀಲ.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page