ಶುಕ್ರವಾರ , ಮಾರ್ಚ್ 29 2024
kn
Breaking News

ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾರ್ಥನೆಯನ್ನು ಸಲ್ಲಿಸಿದ ಆರ್.ಎಸ್.ಎಸ್

Spread the love

ಪರಮಾನಂದವಾಡಿ: ಕೋರೋನಾ ನಿಯಂತ್ರಣಕ್ಕಾಗಿ ಆರ್. ಎಸ್. ಎಸ್ ಸಂಘ ಪರಿವಾರ ಪರಮಾನಂದವಾಡಿ ವತಿಯಿಂದ ದಿ 19/04/2020 ರವಿವಾರ ದಂದು ಸಂಜೆ 5-30 ಕ್ಕೆ ಅಖಿಲ ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾಥ೯ನೆಯನ್ನು ಸಲ್ಲಿಸಲಾಯಿತು. ಈ ವೇಳೆಯಲ್ಲಿ ಸ್ವಯಂ ಸೇವಕ ರಾದ ಗಣೇಶ ಸ್ವಾಮಿ, ಮಹಾದೇವ ತುಳಸಿಗೇರಿ, ದಾನೇಶ್ವರ ಘೇವಾರೆ ಹಾಜರಿದ್ದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page