ಭಾನುವಾರ , ಮೇ 28 2023
kn
Breaking News

ಕೆರೆಯಂತಾದ ಸರಕಾರಿ ಶಾಲೆಯ ಆವರಣ: ಕಣ್ಣು ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು

Spread the love

ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ಹತ್ತಿರದ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರಸಹ ಅವ್ಯವಸ್ಥೆಯ ಆಗರವಾಗಿದೆ. ಶಾಲೆಯ ಮುಂದೆ ರಾಶಿ ರಾಶಿ ಕಸ ಬಿದ್ದಿದು, ನಿನ್ನೇ ಮತ್ತು ಇವತ್ತು ಸುರಿದ ಭಾರಿ ಮಳೆಯಿಂದ ಶಾಲೆಯ ಆವರಣ ಕೆರೆಯಂತೆ ಮಾರ್ಪಟ್ಟಿದೆ.

ಈ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಸರಿಯಾದ ರೀತಿಯ ವ್ಯವಸ್ಥೆ ಕಲ್ಪಿಸಿ ಎಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು, ಸಂಬಂಧ ಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೇ ಜವಾಬ್ದಾರಿಯಿಂದ ಕಣ್ಣ ಮುಚ್ಚಿ ಕುಳಿತ್ತಿದ್ದಾರೆ. ಇದರಿಂದ ಸ್ಥಳಿಯ ಶಿಕ್ಷಣ ಪ್ರೇಮಿಗಳು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಈ ಸರಕಾರಿ ಶಾಲೆಯ ಬಗ್ಗೆ ಕಾಳಜಿ ವಹಿಸಿ ಮಳೆಯ ನೀರು ನಿಲ್ಲದಂತೆ ವ್ಯವಸ್ಥೆ ಮಾಡತ್ತಾರಾ ಎಂದು ಕಾದು ನೋಡಬೇಕಾಗಿದೆ.

ವರದಿ. ಶ್ರೀಕಾಂತ ಪೂಜಾರ್ ರಾಮದುರ್ಗ


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page