ಭಾನುವಾರ , ಮೇ 28 2023
kn
Breaking News

ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ

Spread the love

ರಾಮದುರ್ಗ: ತಾಲೂಕಿನ ಸುಕ್ಷೇತ್ರ ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಶ್ರೀಮತಿ ಪಾರ್ವತಮ್ಮ ಸುಬ್ರಾಯಪ್ಪ ಮೋಟೆ ಇವರ ಆಶಯದಂತೆ ಅವರ ಮಗನಾದ ವಿಶೇಷಚೇತನ ಶ್ರೀ ಮಹೇಶ ಸುಬ್ರಾಯಪ್ಪ ಮೋಟೆ ಯವರು ವೃತ್ತಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿದು ರಾಮದುರ್ಗ ನಗರದ ಹೆಡ್ ಪೋಸ್ಟ್ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಕಲೆ ಸಾಹಿತ್ಯ ಸಂಗೀತ ಡೋಳಿನ ಮೇಳ ಗಳಲ್ಲು ಇವರ ಸಾಧನೆ ಅಪಾರವಾಗಿದೆ. ಇವರು ರಾಮದುರ್ಗ ತಾಲೂಕಿನ ಶಿವಪೇಟ ಹಾಗೂ ಅವರಾದಿ ಗ್ರಾಮದಲ್ಲಿ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಮಾಡಲಾಯಿತು.

ಈ‌ ಕಾರ್ಯಕ್ರಮ ದಲ್ಲಿ ಅವರಾದಿ ಹಾಗೂ ಶಿವಪೇಠ ಗ್ರಾಮದ ಗುರು ಹಿರಿಯರು ಮತ್ತು ಮಹೇಶ ಮೋಟೆ ಯವರ ಕುಟುಂಬದವರು ಭಾಗಿಯಾಗಿದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page