ಶುಕ್ರವಾರ , ಏಪ್ರಿಲ್ 19 2024
kn
Breaking News

Tag Archives: LATEST NEWS

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …

Read More »

ಚಂದ್ರವ್ವತಾಯಿ ಜಾತ್ರೆ ಆಚರಣೆ

ಹಳ್ಳೂರ: ಸ್ಥಳೀಯ ಶ್ರೀ ಚಂದ್ರವ್ವತಾಯಿ ದೇವಿಯ ಜಾತ್ರಾ ಕಾರ್ಯಕ್ರಮ ಜರುಗಿತ್ತು. ಬುಧವಾರ ಸಂಜೆ 7 ಗಂಟೆಗೆ ಚೌಡಕಿ ಪದಗಳು ಜರುಗಿದವು. ನಂತರ ಭಜನೆ, ರಾತ್ರಿ ಜಾಗರಣೆ ಕಾರ್ಯಕ್ರಮ ಜರುಗಿತ್ತು. ಗುರುವಾರ ಬೆಳಿಗ್ಗೆ 8 ಗಂಟೆಗೆ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮಾರ್ಗವಾಗಿ ಮುಖ್ಯ ರಸ್ತೆಯವರೆಗೆ ಮುತೈದೆಯರಿಂದ ಆರತಿ ಮೇಳ, ಹಾಗೂ ದೇವಿಯ ಭಾವ ಚಿತ್ರದೊಂದಿಗೆ ಮೆರವಣಿಗೆ ಸಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು. ಮಧ್ಯಾಹ್ನ ಅನ್ನ ಪ್ರಸಾದ ಜರುಗಿತ್ತು. …

Read More »

ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ : ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.   ಶನಿವಾರ  ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ …

Read More »

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

You cannot copy content of this page