ಶುಕ್ರವಾರ , ಮಾರ್ಚ್ 29 2024
kn
Breaking News

ಲಾಕ್ ಡೌನ್ ಹಿನ್ನೆಲೆ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವು

Spread the love

ತೇರದಾಳ್ : ಇಡೀ ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಇಡೀ ದೇಶವನ್ನೆಲ್ಲಾ ಲಾಕ್ ಡೌನ್ ಮಾಡಲಾಗಿತ್ತು.

ಲಾಕ್ ಡೌನ್ ಪರಿಣಾಮವಾಗಿ ಗ್ರಾಮದ ರಸ್ತೆಗಳನ್ನು ಸಾರ್ವಜನಿಕರು ಬಂದ್ ಮಾಡಿದ್ದರು.

ಆದರೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನಿರ್ಮಲ ತೆಳಗಿನಮನಿ (61) ಇವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ

ರಸ್ತೆಗಳನ್ನು ಬಂದ್ ಮಾಡಿದ ಪರಿಣಾಮವಾಗಿ ಈ ವೃದ್ಧೆ ರಸ್ತೆ ಮಾರ್ಗದಲ್ಲಿ ಸಾವನ್ನಪ್ಪಿದ್ದಾಳೆ.

ವರದಿ: ಮಲ್ಲು


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page